ಶನಿವಾರ, ಡಿಸೆಂಬರ್ 25, 2010

ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ - ಶಿಬಿರದ ದಿನಗಳಲ್ಲಿ



ಮಕ್ಕಳ ನಾಟಕ 
ಗುರುರಾಜ ಅವರ ನಿರ್ಧೆಶನದಲ್ಲಿ ಉತ್ತಮವಾಗಿ ಮೂಡಿಬಂದಿದೆ.

ಶರಣಪ್ಪ ವಡಿಗೇರಿ , ಜನಪದ ಕಲಾವಿದರು




























































  ಕರ್ನಾಟಕ ಸರ್ಕಾರ

      ಕರ್ನಾಟಕ ಬಾಲ ವಿಕಾಸ ಅಕಾಡೆಮಿ-ಧಾರವಾಡ
       ಇವರ ಆಶ್ರಯದಲ್ಲಿ

       “ಅರಳು ಮೊಗ್ಗು” ಮಕ್ಕಳ ರಂಗ ಶಿಬಿರ


          ಸಮಾರೋಪ ಸಮಾರಂಭ

    ಹಾಗೂ

         ನಾಟಕ "ಕತ್ತಲೆ ನಗರ ತಲೆಕೆಟ್ಟರಾಜ"
                                                              ನಿ : ಗುರುರಾಜ, ಹೊಸಪೇಟೆ




ಉದ್ಘಾಟನೆ :  ಝಾಕೀರ ಹುಸೇನ್ ತಾ.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ
ಅಧ್ಯಕ್ಷತೆ :   ಕುಮಾರಿ ರಶ್ಮೀ, ಪ್ರಾಂಶುಪಾಲರು ಮೊ.ದೇ.ವ.ಶಾಲೆ,ನಿಡಶೇಸಿ
ಅತಿಥಿಗಳು :  ಶ್ರೀ ಬಸವರಾಜ ಬಾಗಲಿ, ಶಿಕ್ಷಣ ಸಂಯೋಜಕರು
             ಶರಣಪ್ಪ ವಡಗೇರಿ, ಜಾನಪದ ಕಲಾವಿದ
             ಶ್ರೀ ಈಶಪ್ಪ ತಳವಾರ  ಮು.ಗು.ಸರ್ಕಾರಿಪ್ರೌಢಶಾಲೆ,ಜಾಹಗೀರಗುಡದೂರ
             ಶ್ರೀ ಶಿವಪುತ್ರಪ್ಪ 


ದಿನಾಂಕ 18.12.2010 ಬೆ : 11.00 ಕ್ಕೆ
ಸ್ಥಳ : ಗುರು ಭವನ, ಕುಷ್ಟಗಿ


ಸರ್ವರಿಗೂ ಸ್ವಾಗತ

ಕರ್ನಾಟಕ ಬಾಲ ವಿಕಾಸ ಅಕಾಡೆಮಿ-ಧಾರವಾಡ

ಶ್ರೀ ಮೊರಾರ್ಜ ದೇಸಾಯಿ ವಸತಿ ಶಾಲೆ,ನಿಡಶೇಸಿ, ಶಿಕ್ಷಕವರ್ಗ