ಬುಧವಾರ, ಅಕ್ಟೋಬರ್ 12, 2011

ಧೃಡ ಮನಸ್ಸು


ಏನಾದರೂ ಸಾಧಿಸಲು ಛಲಬೇಕು. ಕಾರ್ಯ ಮಾಡುವ ಮನಸ್ಸಿರಬೇಕು, ಧೃಡ ಮನಸ್ಸಿರಬೇಕು. ಎಂದಾಗ ಮಾತ್ರ ಕಾರ್ಯ ಸಾಧಿಸಲು ಸಾಧ್ಯವಾಗುವುದು. ರೂಡಿಯಂತೆ ಮುಂದೆ ಗುರಿ ಇರಬೇಕು ಹಿಂದೆ ಗುರಿ ಇರಬೇಕು ಎಂದು ಹೇಳುತ್ತಾರೆ. ಮುಂದೆ ಗುರಿ ಇದ್ದರೆ ಮಾತ್ರ ಆಗುವುದಿಲ್ಲ ಹಿಂದೆ ಗುರುವು ಬೇಕು. ಗುರುಗಳು ಪ್ರೋತ್ಸಾಹ ನೀಡುವರು. ಪ್ರೋತ್ಸಾಹನೆ ಇಲ್ಲದಿದ್ದರೆ ಅವನ ಧೃಡಮನಸ್ಸು , ಪಟ್ಟ ಶ್ರಮ ವ್ಯರ್ಥವಾಗುವುದು . ಕಲಿಯಲು ಮನಸ್ಸು ಬೇಕು. ಮನಸ್ಸಿದ್ದರೆ ಮಾರ್ಗ ಎನ್ನವುದು ನಿಜಕ್ಕೂ ಸತ್ಯ ಎನಿಸಿದೆ. ಆದ್ದರಿಂದ ನನಗೂ ಸೇರಿ " ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು".


---- ಸವಿತಾ.ಎಸ್ .ಬಾಗೂರ, ೧೦ ನೇ ತರಗತಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Thank you.

.................
Gururaj.L
Drama Teacher