ಗುರುವಾರ, ಡಿಸೆಂಬರ್ 15, 2011

ಇಂದಿನ ವಿದ್ಯಾಭ್ಯಾಸ

ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ. ಮಗುವಿಗೆ ಒಳ್ಳೆಯ ಸಂಸ್ಕಾರ ಸಿಗಲು ಶಿಕ್ಷಣವು ಬೇಕಾಗುತ್ತದೆ. ಪ್ರಾಚಿನ ಕಾಲಕ್ಕೆ ನಮ್ಮ ಇಂದಿನ ಶಿಕ್ಷಣವನ್ನು ಹೋಲಿಸಿದರೆ .... ಇತ್ತಿಚಿಗೆ ಜಾರಿಗೆ ಬಂದ ತ್ರೈ ಮಾಸಿಕ ಶಿಕ್ಷಣ ಪದ್ಧತಿಯಂತು ಮಕ್ಕಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುವುದಿಲ್ಲ . ವಿದ್ಯಾರ್ಥಿಗಳಿಗೆ ಉತ್ತಿರ್ಣರಾಗಲು ಸುಲುಭ ಮಾರ್ಗವಾಗಿದೆ. ಕಲಿಕೆಯಲ್ಲಿ ಹಿಂದೆ ಇರುವ ಮಕ್ಕಳಿಗೆ ಇದು ಸುಲುಭವಾಗುತ್ತದೆ








ಭೀಮಪ್ಪ ಕಲ್ಲೂರ, ೧೦ನೇ ತರಗತಿ