ಮಿ|| ಜಂಟಲಮ್ಯಾನ್ ,
"ಆಡಾಡತ ಆಯುಷ್ಯ " ದಲ್ಲಿ ನಿಮ್ಮ ಪಯಣವನ್ನು ಓದಿ ಹೇಗೆ ಪ್ರತಿಕ್ರಿಯಿಸ ಬೇಕೆಂದು ತಿಳಿಯದೆ ನನ್ನಿಂದ ಶಬ್ದಗಳೇಹೊರಡುತ್ತಿಲ್ಲ. ನಿಮ್ಮ ಈ ಬರವಣಿಗೆಯಲ್ಲಿ ನನ್ನನ್ನು ನಾನು ಕಂಡುಕೊಳ್ಳುತ್ತಿದ್ದೇನೆ. ಕಾರಂತರ ಪಲಾಯನ , ನಿಮ್ಮ oup ನಲ್ಲಿ ಚಿತ್ರಪಟ , ಬರವಣಿಗೆ ಹೀಗೆ ಎಲ್ಲವೂನನ್ನನ್ನು ಕಾಡುತ್ತವೆ.
ಈ ಮೊದಲು ಕಾರಂತರನ್ನು ಓದಿ ಕೊಂಡು ನಾನು ಓಡಿದ್ದೆ. ಆದರೆ ಒಳ್ಳೆ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದು ಅಂದು ಕೊಂಡ ಕ್ಷೇತ್ರದಲ್ಲಿ ಸಣ್ಣದಾಗಿಪಯಣವಂತು ನಡದೇ ಇದೆ. ಕ್ಷಮಿಸಿ ನಾನು ನಿಮ್ಮ ಮಗಳ ವಯಸ್ಸಿನವನು. ಭರವಸೆಯನ್ನು ಗಟ್ಟಿಯಾಗಿಯೇ ಇಟ್ಟುಕೊಂಡಿದ್ದೇನೆ. ನಿಮ್ಮ ಈ ಪುಸ್ತಕದ ಓದು ನನ್ನನ್ನು ಇನ್ನುಹುರಿಗೊಳಿಸಲು
ಸಹಾಯಕವಾಗಿದೆ ಎಂದು ತಿಳಿಸುತ್ತಾ ತಮ್ಮ ಮುಂದಿನ "ನೋಡುನೋಡುತ ದಿನಮಾನ" ಕಾಯುತ್ತೇನೆ.
ಗುರುರಾಜ
====================================================================================
ಈ ಮೊದಲು ಕಾರಂತರನ್ನು ಓದಿ ಕೊಂಡು ನಾನು ಓಡಿದ್ದೆ. ಆದರೆ ಒಳ್ಳೆ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದು ಅಂದು ಕೊಂಡ ಕ್ಷೇತ್ರದಲ್ಲಿ ಸಣ್ಣದಾಗಿಪಯಣವಂತು ನಡದೇ ಇದೆ. ಕ್ಷಮಿಸಿ ನಾನು ನಿಮ್ಮ ಮಗಳ ವಯಸ್ಸಿನವನು. ಭರವಸೆಯನ್ನು ಗಟ್ಟಿಯಾಗಿಯೇ ಇಟ್ಟುಕೊಂಡಿದ್ದೇನೆ. ನಿಮ್ಮ ಈ ಪುಸ್ತಕದ ಓದು ನನ್ನನ್ನು ಇನ್ನುಹುರಿಗೊಳಿಸಲು
ಸಹಾಯಕವಾಗಿದೆ ಎಂದು ತಿಳಿಸುತ್ತಾ ತಮ್ಮ ಮುಂದಿನ "ನೋಡುನೋಡುತ ದಿನಮಾನ" ಕಾಯುತ್ತೇನೆ.
ಗುರುರಾಜ
====================================================================================
ಪ್ರಿಯ ಗುರುರಾಜ್,
ನಿಮ್ಮ ಪತ್ರಕ್ಕಾಗಿ ಆಭಾರಿ. "ಆಡಾಡತ ಆಯುಷ್ಯ " ಓದಿ ನಿಮಗೆ ಖುಷಿ ಯಾಯಿತೆಂದು ತಿಳಿದು ಸಂತೋಷವಾಯಿತು.
ಶುಭಾಶಯಗಳೊಂದಿಗೆ,
ಗಿರೀಶ್ ಕಾರ್ನಾಡ್
====================================================================================
ಅಕ್ಟೊಬರ್ ೨೦೧೧ ರಲ್ಲಿ ಬರೆದ ಬರಹ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
Thank you.
.................
Gururaj.L
Drama Teacher