

ಇನ್ನು ಇದು ಪ್ರಾರಂಭ. ಮುಂದಿನ ಹಂತಗಳಲ್ಲಿ ಸಾಕಷ್ಟು ಕೆಲಸಗಳು ನಡೆಯಲಿವೆ.


ಚಿಟ್ಟೆಗಳ ಬಣ್ಣದ ಆಟ ಮಕ್ಕಳ ಬೇಸಿಗೆ ಶಿಬಿರ
ದಿನಾಂಕ : ೧೫.೦೪.೨೦೧೧ ರಿಂದ ೨೫.೦೪.೨೦೧೧ ರ ವರೆಗೆ
ಸ್ಥಳ : ಸಪ್ತಗಿರಿ ಆಂಗ್ಲ ಮಾಧ್ಯಮ ಶಾಲೆ, ಹೊಸಪೇಟೆ.
ಸಂಘಟಕರು : ಹೊಸಪೇಟೆ ಯುವ ವೇದಿಕೆ ಯಾ ಗೆಳೆಯರು.
ಸಂಪನ್ಮೂಲ ವ್ಯಕ್ತಿಗಳು : ಶ್ರೀ ಶಶಿಧರ ಪಾಟಿಲ , ರಂಗ ಅಧ್ಯಯನ ಕೆಂದ್ರದ ಪದವಿಧರರು, ರೋಣ
ಶ್ರೀ ವಾದಿರಾಜ ಕಲಾ ಶಿಕ್ಷಕರು, ಹೊಸಪೇಟೆ.
ಕುಮಾರಿ ಮಂಜುಳಾ , ಸಂಗೀತ ಶಿಕ್ಷಕಿ, ಮರಿಯಮ್ಮನಹಳ್ಳಿ
ನಿಮ್ಮ ನೆನಪು
ಬರೆಯಲಾಗದ ಚಿತ್ರ
ನಿಮ್ಮ ಮನಸ್ಸು
ಬಿಡಿಸಲಾಗದ ಬಂಧನ
ನಿಮ್ಮ ಸ್ನೇಹ
===============
ಕಲೆಗಾರ ನಾನಲ್ಲ
ಕವಿಗಾರ ನಾನಲ್ಲ
ಭಾವನೆ ಗಳೊಂದಿಗೆ
ಬದುಕುವುದ ಬಿಟ್ಟು
ಬೇರೇನೂ ಗೊತ್ತಿಲ್ಲ
ಆಸ್ತಿಯು ನನಗಿಲ್ಲ
ಆಸೆಯು ನನಗಿಲ್ಲ
ನಿಮ್ಮ ಸ್ನೇಹ ಬಿಟ್ಟು
ಬೇರೇನೂ ಬೇಕಿಲ್ಲ
==================
ವಚನ ಎಸ್. ಬಂಡಿ , ೭ ನೆ ತರಗತಿ
***********************

ಬಹುಶ ಇದು ೧೯೭೮ ರ ಚಿತ್ರ
ಇದು ಸದ್ಯ ಅಂದರೆ ವರ್ಷದ ಚಿತ್ರ ಸದ್ಯ ಅಂದರೆ ೨ ವರ್ಷಗಳಾಗಿವೆ ನಾವು ಕೆಲಸಕ್ಕೆ ಸೇರಿ ಆದರೆ ಈ ನಮ್ಮ ಸಹೋಧ್ಯೋಗಿ ನಾನು ಹುಟ್ಟುವುದಕ್ಕು ಮುಂಚೆ ಕೆಲಸ ಪ್ರಾರಂಭಿಸಿದವರು. ಅವರ ಅನುಭವಗಳನ್ನು ಕೇಳಿದರೆ, ಮೈ ರೋಮಾಂಚನವಾಗುತ್ತದೆ. ಇಂದು ಅವರೊಂದಿಗೆ ನಾವೆಲ್ಲರೂ ತಮಾಷೆ ಯೊಂದಿಗೆ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾ ನಮ್ಮೆಲ್ಲರಿಗೂ ತಮ್ಮ ಹಿಂದೆ ಕಳೆದ ಸ್ಥಿತಿಗಳನ್ನು ತಿಳಿಸಿರುತ್ತಾರೆ. ನಿಜವೆಂದರೆ ಆಗಿನ ಕಾಲದ ಶಿಕ್ಷಣ ಹಾಗೂ ವ್ಯವಸ್ಥೆ ಇದ್ದುದನ್ನು ನಮ್ಮೊಂದಿಗೆ ಅವರು ಹಂಚಿಕೊಳ್ಳುವಾಗ "ನಿಜಾನಾ.... ಮೊದಲೆಲ್ಲ ಹಾಗಿತ್ತಾ " ಎಂಬ ಆಲೋಚನೆಗಳು ನಮ್ಮನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ.
ಇವರ ಕುರಿತು ನಾನು ಸದಾ ಕೆದುಕುತ್ತಾ ಅವರ ಹಿಂದಿನ ಶಿಕ್ಷಣ ಬದುಕನ್ನು ಇಲ್ಲಿ ಇಡಲು ಆಸಕ್ತನಾಗಿದ್ದೇನೆ.









ನಾವು ನಮ್ಮ ಜೀವನವನ್ನು ಯಶಸ್ವಿಯಾಗಿ ಸಾಧಿಸಲು ನಮ್ಮಲ್ಲಿ ಸತತ ಪ್ರಯತ್ನವಿರಬೇಕು. ಒಳ್ಳೆಯ ವಿಧ್ಯಾರ್ಥಿ ಎಂದು ಗುರುತಿಸಿಕೊಳ್ಳಲು ನಾವು ಎಲ್ಲಾ ರಂಗಗಗಳಲ್ಲಿ ಯು ಪ್ರವಿಣರಾಗಿರಬೇಕುಮತ್ತು ಎಲ್ಲರಿಗು ಆದರ್ಶನಾಗಿರಬೇಕು. ಆಗ ಮಾತ್ರ ಅವನು ಒಳ್ಳೆಯ ವಿಧ್ಯಾರ್ಥಿಯೆಂದು ಗುರುತಿಸಿಕೊಳ್ಳುವನುಯಾರೇ ಆಗಲಿ ಯಾವುದೇ ಕೆಲಸವನ್ನು ಬೇಜಾವಾಬ್ದಾರಿಯಿಂದ ನೋಡಿಕೊಳ್ಳಬಾರದು. ಆ ಕಾರ್ಯಾವನ್ನು ನಿರ್ವಹಿಸುತ್ತೇನೆ ಎಂಬ ಆಸಕ್ತಿ ,ಹಂಬಲವಿರಬೇಕು. ಕಾರ್ಯಾ ಅಸಪಲವಾದಾಗ ಅದನ್ನು ಮರಳಿ ಯತ್ನಿಸಿ ಸಫಲವಾಗಿ ಮಾಡಿಕೊಳ್ಳಬೇಕು ನಾವು ಒಳ್ಳೆಯನಿಯಮ ಮತ್ತು ಆದರ್ಶ ಗಳನ್ನು ನಮ್ಮಲ್ಲಿ ರುಡಿಸಿಕೊಳ್ಳಬೇಕು. ಮತ್ತು ಸಮಯ ಪ್ರಜ್ಞೆ ಯನ್ನು ಪಾಲಿಸಬೇಕು. ವಿಧ್ಯಾರ್ಥಿ ಜೀವನ ಬಂಗಾರದ ಜೀವನ
"Student Life is Golden Life."
ಮಂಜುನಾಥ ಎಸ್.ಮುರಡಿ